ಸಹಾಯಧನದಲ್ಲಿ ಮಿಶ್ರ ತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕ ಹಾಗೂ ಕುರಿ, ಮೇಕೆ ಘಟಕ ವಿತರಣೆಗೆ ಡಿ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ತಾಲೂಕು ಮುಖ್ಯ ಪಶುವೈದ್ಯ ಅಧಿಕಾರಿ (ಆಡಳಿತ) ಬಂಟ್ವಾಳ-9481445365, ಬೆಳ್ತಂಗಡಿ-9448533922, ಮಂಗಳೂರು-9243306956, ಮೂಡಬಿದ್ರೆ-7204271943, ಪುತ್ತೂರು-9448624950, ಕಡಬ-9483922594, ಸುಳ್ಯ-9844995078 ಅನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…
ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…