ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…