ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…