Advertisement
ಸುದ್ದಿಗಳು

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

Share

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:

  • ಕರಿಮೆಣಸು: ಕರಿಮೆಣಸನ್ನು ನಮ್ಮ ದೈನಂದಿನ ಆಹಾರಪದ್ಥತಿಯಲ್ಲಿ ಸೇರಿಸಿಕೊಳ್ಳುವುದರಿಂ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಾಧ್ಯ. ಇದರಿಂದ ಅಪಧಮನಿಗಳನ್ನು ಶುದ್ಧಿಕರಿಸಲು ಸಹಾಯ ಮಾಡುತ್ತದೆ.
  • ಹಣ್ಣುಗಳ ಸೇವನೆ: ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ರಕ್ತದೊತ್ತಡ ಕ್ರಮೇಣ ಕಡಿಮೆಯಾಗುತ್ತದೆ.
  • ಮೆಂತ್ಯ ಸೇವನೆ: ಮೆಂತ್ಯ ಬೀಜಗಳು ಅತ್ಯುತ್ತಮ ರಕ್ತ ಶುದ್ಧೀಕರಣಕಾರಕ. ಇದರಲ್ಲಿ ಪ್ರೋಟೀನ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ.
  • ಕಪ್ಪು ಕವುನಿ: ಕಪ್ಪು ಕವುನಿ ಅಥವಾ ಪೌಷ್ಟಿಕಾಂಶಭರಿತ ಕಪ್ಪು ಅಕ್ಕಿ ಎಂದು ಕರೆಯುವ ಈ ಅಕ್ಕಿಯಲ್ಲಿ ಪ್ರೋಟೀನ್, ಫೈಬರ್, ಕಬ್ಬಿಣ ಮತ್ತು ಹಲವಾರು ಉತ್ಕರ್ಷಣ ನಿರೋಧಕಗಳು ಇರುತ್ತದ. ಇವು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

6 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

22 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago