Advertisement
ಸುದ್ದಿಗಳು

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

Share

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:

  • ಕರಿಮೆಣಸು: ಕರಿಮೆಣಸನ್ನು ನಮ್ಮ ದೈನಂದಿನ ಆಹಾರಪದ್ಥತಿಯಲ್ಲಿ ಸೇರಿಸಿಕೊಳ್ಳುವುದರಿಂ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಾಧ್ಯ. ಇದರಿಂದ ಅಪಧಮನಿಗಳನ್ನು ಶುದ್ಧಿಕರಿಸಲು ಸಹಾಯ ಮಾಡುತ್ತದೆ.
  • ಹಣ್ಣುಗಳ ಸೇವನೆ: ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ರಕ್ತದೊತ್ತಡ ಕ್ರಮೇಣ ಕಡಿಮೆಯಾಗುತ್ತದೆ.
  • ಮೆಂತ್ಯ ಸೇವನೆ: ಮೆಂತ್ಯ ಬೀಜಗಳು ಅತ್ಯುತ್ತಮ ರಕ್ತ ಶುದ್ಧೀಕರಣಕಾರಕ. ಇದರಲ್ಲಿ ಪ್ರೋಟೀನ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ.
  • ಕಪ್ಪು ಕವುನಿ: ಕಪ್ಪು ಕವುನಿ ಅಥವಾ ಪೌಷ್ಟಿಕಾಂಶಭರಿತ ಕಪ್ಪು ಅಕ್ಕಿ ಎಂದು ಕರೆಯುವ ಈ ಅಕ್ಕಿಯಲ್ಲಿ ಪ್ರೋಟೀನ್, ಫೈಬರ್, ಕಬ್ಬಿಣ ಮತ್ತು ಹಲವಾರು ಉತ್ಕರ್ಷಣ ನಿರೋಧಕಗಳು ಇರುತ್ತದ. ಇವು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

57 minutes ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

2 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

3 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

15 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

18 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

24 hours ago