Advertisement
ಸುದ್ದಿಗಳು

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

Share

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ ರಕ್ತದೊತ್ತಡ ಯಾವಾಗಲೂ ಕೂಡ ಒಂದೇ ರೀತಿ ಇರಬೇಕು. ಅಂದರೆ ಲೋ ಬಿಪಿ ಕೂಡಾ ಆಗಬಾರದು. ಬಿಪಿ ಕಾಣಿಸಿಕೊಳ್ಳಲು ಮುಖ್ಯ ಕಾರಣ ಯಾವುದು ಎಂದು ಸರಿಯಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. ಯಾಕೆಂದರೆ ಆಹಾರ ಸೇವನೆ, ಅನುವಂಶೀಯ ಕಾರಣಗಳು, ಮಾನಸಿಕ ಒತ್ತಡ ಹೀಗೆ ಹತ್ತು ಹಲವಾರು ಕಾರಣಗಳು ಇರುತ್ತದೆ. ಈ ಕಾಯಿಲೆ ಇರುವವರನ್ನು ನೋಡಿಯೇ ಇರಬಹುದು ದಿನಲೂ ಮಾತ್ರಗಳನ್ನು ಸೇವಿಸುತ್ತಾನೇ ಇರುತ್ತಾರೆ. ಇನ್ನು ಮಾತ್ರಗಳ ಜೊತೆಗೆ ದೈನಂದಿನ ಆಹಾರಪದ್ಥತಿಯಲ್ಲಿ ಬದಲಾವಣೆಯನ್ನು ಮಾಡಿಕೊಂಡರೆ ಸುಲಭವಾಗಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಯಾವ ರೀತಿ ಆಹಾರದಲ್ಲಿ ಬಿಪಿ ನಿಯಂತ್ರಿಸಬಹುದು:

  • ಕರಿಮೆಣಸು: ಕರಿಮೆಣಸನ್ನು ನಮ್ಮ ದೈನಂದಿನ ಆಹಾರಪದ್ಥತಿಯಲ್ಲಿ ಸೇರಿಸಿಕೊಳ್ಳುವುದರಿಂ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಸಾಧ್ಯ. ಇದರಿಂದ ಅಪಧಮನಿಗಳನ್ನು ಶುದ್ಧಿಕರಿಸಲು ಸಹಾಯ ಮಾಡುತ್ತದೆ.
  • ಹಣ್ಣುಗಳ ಸೇವನೆ: ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ಹಣ್ಣುಗಳನ್ನು ತಿನ್ನುವುದರಿಂದ ರಕ್ತದೊತ್ತಡ ಕ್ರಮೇಣ ಕಡಿಮೆಯಾಗುತ್ತದೆ.
  • ಮೆಂತ್ಯ ಸೇವನೆ: ಮೆಂತ್ಯ ಬೀಜಗಳು ಅತ್ಯುತ್ತಮ ರಕ್ತ ಶುದ್ಧೀಕರಣಕಾರಕ. ಇದರಲ್ಲಿ ಪ್ರೋಟೀನ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿದೆ.
  • ಕಪ್ಪು ಕವುನಿ: ಕಪ್ಪು ಕವುನಿ ಅಥವಾ ಪೌಷ್ಟಿಕಾಂಶಭರಿತ ಕಪ್ಪು ಅಕ್ಕಿ ಎಂದು ಕರೆಯುವ ಈ ಅಕ್ಕಿಯಲ್ಲಿ ಪ್ರೋಟೀನ್, ಫೈಬರ್, ಕಬ್ಬಿಣ ಮತ್ತು ಹಲವಾರು ಉತ್ಕರ್ಷಣ ನಿರೋಧಕಗಳು ಇರುತ್ತದ. ಇವು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

44 minutes ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

2 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

4 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago