Advertisement
ಸುದ್ದಿಗಳು

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

Share

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ “ಬ್ರಿವೆರಾ”ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ, ಡಿಪ್ಲೊಮಾ ಆದವರಿಗೆ ಆದ್ಯತೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿಯವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ.…… ಮುಂದೆ ಓದಿ……

ವಿದ್ಯಾರ್ಹತೆ :ಐಟಿಐ (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ) ಅಥವಾ ಡಿಪ್ಲೊಮಾ (EC ಅಥವಾ EE) ಅಥವಾ ಯಾವುದೇ ಇತರ ಸಮಾನವಾದ ಡಿಗ್ರಿಗಳು.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿರ್ವಹಣೆ, ಗುಣಮಟ್ಟ ಪರಿಶೀಲನೆ (ಐಕ್ಯೂಸಿ), ನಿರ್ವಹಣೆ, ಜೋಡಣೆ, ಪಿಸಿಬಿ ಪರೀಕ್ಷೆ, ಬರ್ನ್-ಇನ್, ಗುಣಮಟ್ಟ ಪರಿಶೀಲನೆ ಮತ್ತು ಪರೀಕ್ಷಾ ವರದಿ ಮಾಡುವಿಕೆ, ಡೀ ಬಗ್ ಮಾಡುವುದು, ಪ್ಯಾಕಿಂಗ್ ಮತ್ತು ಲೇಬಲಿಂಗ್ ಮತ್ತು ರವಾನೆಗಾಗಿ ಸಾಮಗ್ರಿಗಳನ್ನು ಜೋಡಿಸುವುದು ಇತ್ಯಾದಿ ಕೆಲಸಗಳು ಇರುತ್ತವೆ.  ಹೆಚ್ಚಿನ ಮಾಹಿತಿಗೆ  ಸಂಪರ್ಕಿಸಿ: 9606013313 ಅಥವಾ career@brevera.in ಗೆ ಬಯೋಡಾಟಾ ಕಳುಹಿಸಲು ಕೋರಲಾಗಿದೆ.

Brevera

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

23 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

24 hours ago