Advertisement
ಸುದ್ದಿಗಳು

ಇ-ಖಾತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಬಾಕಿ ಇರುವವರಿಗೆ ಇಲ್ಲಿದೆ ಮಾಹಿತಿ:

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಮನೆ, ಜಮೀನು ಮತ್ತು ಇತರ ಸ್ವತ್ತುಗಳಿಗೆ ಸರ್ಕಾರ ನೀಡುವ ಡಿಜಿಟಲ್ ಆಸ್ತಿ ಪ್ರಮಾಣ ಪತ್ರವನ್ನು ಇ- ಸ್ವತ್ತು ಎಂದು ಕರೆಯುತ್ತಾರೆ. ಇದು ಪರಂಪರೆಯಿಂದ ಬಂದಂತಹ ಕಾಗದದ ದಾಖಲೆಗಳ ಬದಲಾಗಿ ಆನ್ ಲೈನ್ ನಲ್ಲಿ ಲಭ್ಯವಾಗುವ ಅಧಿಕೃತ ದಾಖಲೆಯಾಗಿದ್ದು, ಸರ್ಕಾರದ ಮಾನ್ಯತೆಯೊಂದಿಗೆ ಸಂರಕ್ಷಿತ ಹಾಗೂ ಶಾಶ್ವತವಾಗಿ ಡಿಜಿಟಲ್ ವ್ಯವಸ್ಥೆಯಲ್ಲಿ ಸಂಗ್ರಹವಾಗಿರುತ್ತದೆ.

ಈ ಯೋಜನೆಯನ್ನು ಜಾರಿಗೊಳಿಸಲು ಮುಖ್ಯ ಉದ್ದೇಶವೆಂದರೆ ನಕಲಿ ದಾಖಲೆಗಳು ಹಾಗೂ ಸ್ವತ್ತು ಸಂಬಂಧಿತ ವಿವಾದಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವುದು ಹಾಗೂ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳ ಮತ್ತು ವ್ಯವಸ್ಥಿತಗೊಳಿಸುವುದು ಆಗಿದೆ.

ಇ-ಸ್ವತ್ತು ಪಡೆಯಲು ಅರ್ಜಿಯನ್ನು ಯಾರು ಸಲ್ಲಿಸಬೇಕು:
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸ್ವತ್ತು ಮಾಲೀಕರು.
ಮನೆ, ಖಾಲಿ ಜಮೀನು, ವಾಣಿಜ್ಯ ಕಟ್ಟ ಹೊಂದಿರುವವರು.
ಈಗಾಗಲೇ ತೆರಿಗೆ ಪಾವತಿಸುತ್ತಿರುವ ಸ್ವತ್ತುಧಾರಕರು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸುವ ವಿಧಾನ: ಗ್ರಾಮ ಪಂಚಾಯತ್ ಕಚೇರಿಗಳಿಗೆ ನೇರವಾಗಿ ಭೇಟಿ ಮಾಡಿ ಇ-ಸ್ವತು ಪಾರ್ಮ ಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪೋರ್ಟಲ್ ಗೆ ಭೇಟಿ ನೀಡಿ Citizen Login ಮೇಲೆ ಕ್ಲಿಕ್ ಮಾಡ ಬರುವ OTP ಅನ್ನು ಅಂಟರ್ ಮಾಡಿ ನಿಮ್ಮ ಆಸ್ತಿ ಇರುವ ಜಿಲ್ಲೆ ಮತ್ತು ನಗರಸಭೆ/ ಪಾಲಿಕೆಯನ್ನು ಸರಿಯಾಗಿ ಆಯ್ಕೆ ಮಾಡಿ. ತದನಂತರ ನಿಮ್ಮ ಆಸ್ತಿ ವಿವರಗಳನ್ನು ಪರೀಶೀಲಿಸಿ, ನಿಗದಿಪಡಿಸಿ ಶುಲ್ಕ ಪಾವತಿಸಿದರೆ ತಕ್ಷಣವೇ E̲Khata Certificate ನಿಮ್ಮ ಮೊಬೈಲ್ ಗೆ ಸಿಗಲಿದೆ.
*ಆಧಾರ್ ಕಾರ್ಡ್
* ಆಸ್ತಿ ನೋಂದಣಿ ಪತ್ರ
ವಿದ್ಯುತ್ ಬಿಲ್
ಆಸ್ತಿ ತೆರಿಗೆ ರಸೀದಿ
Encumbrance Certficate

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

7 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

7 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

17 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

17 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

18 hours ago