Advertisement
ಸುದ್ದಿಗಳು

ಇ-ಖಾತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಬಾಕಿ ಇರುವವರಿಗೆ ಇಲ್ಲಿದೆ ಮಾಹಿತಿ:

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಮನೆ, ಜಮೀನು ಮತ್ತು ಇತರ ಸ್ವತ್ತುಗಳಿಗೆ ಸರ್ಕಾರ ನೀಡುವ ಡಿಜಿಟಲ್ ಆಸ್ತಿ ಪ್ರಮಾಣ ಪತ್ರವನ್ನು ಇ- ಸ್ವತ್ತು ಎಂದು ಕರೆಯುತ್ತಾರೆ. ಇದು ಪರಂಪರೆಯಿಂದ ಬಂದಂತಹ ಕಾಗದದ ದಾಖಲೆಗಳ ಬದಲಾಗಿ ಆನ್ ಲೈನ್ ನಲ್ಲಿ ಲಭ್ಯವಾಗುವ ಅಧಿಕೃತ ದಾಖಲೆಯಾಗಿದ್ದು, ಸರ್ಕಾರದ ಮಾನ್ಯತೆಯೊಂದಿಗೆ ಸಂರಕ್ಷಿತ ಹಾಗೂ ಶಾಶ್ವತವಾಗಿ ಡಿಜಿಟಲ್ ವ್ಯವಸ್ಥೆಯಲ್ಲಿ ಸಂಗ್ರಹವಾಗಿರುತ್ತದೆ.

ಈ ಯೋಜನೆಯನ್ನು ಜಾರಿಗೊಳಿಸಲು ಮುಖ್ಯ ಉದ್ದೇಶವೆಂದರೆ ನಕಲಿ ದಾಖಲೆಗಳು ಹಾಗೂ ಸ್ವತ್ತು ಸಂಬಂಧಿತ ವಿವಾದಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವುದು ಹಾಗೂ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳ ಮತ್ತು ವ್ಯವಸ್ಥಿತಗೊಳಿಸುವುದು ಆಗಿದೆ.

ಇ-ಸ್ವತ್ತು ಪಡೆಯಲು ಅರ್ಜಿಯನ್ನು ಯಾರು ಸಲ್ಲಿಸಬೇಕು:
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸ್ವತ್ತು ಮಾಲೀಕರು.
ಮನೆ, ಖಾಲಿ ಜಮೀನು, ವಾಣಿಜ್ಯ ಕಟ್ಟ ಹೊಂದಿರುವವರು.
ಈಗಾಗಲೇ ತೆರಿಗೆ ಪಾವತಿಸುತ್ತಿರುವ ಸ್ವತ್ತುಧಾರಕರು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸುವ ವಿಧಾನ: ಗ್ರಾಮ ಪಂಚಾಯತ್ ಕಚೇರಿಗಳಿಗೆ ನೇರವಾಗಿ ಭೇಟಿ ಮಾಡಿ ಇ-ಸ್ವತು ಪಾರ್ಮ ಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪೋರ್ಟಲ್ ಗೆ ಭೇಟಿ ನೀಡಿ Citizen Login ಮೇಲೆ ಕ್ಲಿಕ್ ಮಾಡ ಬರುವ OTP ಅನ್ನು ಅಂಟರ್ ಮಾಡಿ ನಿಮ್ಮ ಆಸ್ತಿ ಇರುವ ಜಿಲ್ಲೆ ಮತ್ತು ನಗರಸಭೆ/ ಪಾಲಿಕೆಯನ್ನು ಸರಿಯಾಗಿ ಆಯ್ಕೆ ಮಾಡಿ. ತದನಂತರ ನಿಮ್ಮ ಆಸ್ತಿ ವಿವರಗಳನ್ನು ಪರೀಶೀಲಿಸಿ, ನಿಗದಿಪಡಿಸಿ ಶುಲ್ಕ ಪಾವತಿಸಿದರೆ ತಕ್ಷಣವೇ E̲Khata Certificate ನಿಮ್ಮ ಮೊಬೈಲ್ ಗೆ ಸಿಗಲಿದೆ.
*ಆಧಾರ್ ಕಾರ್ಡ್
* ಆಸ್ತಿ ನೋಂದಣಿ ಪತ್ರ
ವಿದ್ಯುತ್ ಬಿಲ್
ಆಸ್ತಿ ತೆರಿಗೆ ರಸೀದಿ
Encumbrance Certficate

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

9 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

10 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago