Advertisement
ಸುದ್ದಿಗಳು

ಇ-ಖಾತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಬಾಕಿ ಇರುವವರಿಗೆ ಇಲ್ಲಿದೆ ಮಾಹಿತಿ:

Share

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಮನೆ, ಜಮೀನು ಮತ್ತು ಇತರ ಸ್ವತ್ತುಗಳಿಗೆ ಸರ್ಕಾರ ನೀಡುವ ಡಿಜಿಟಲ್ ಆಸ್ತಿ ಪ್ರಮಾಣ ಪತ್ರವನ್ನು ಇ- ಸ್ವತ್ತು ಎಂದು ಕರೆಯುತ್ತಾರೆ. ಇದು ಪರಂಪರೆಯಿಂದ ಬಂದಂತಹ ಕಾಗದದ ದಾಖಲೆಗಳ ಬದಲಾಗಿ ಆನ್ ಲೈನ್ ನಲ್ಲಿ ಲಭ್ಯವಾಗುವ ಅಧಿಕೃತ ದಾಖಲೆಯಾಗಿದ್ದು, ಸರ್ಕಾರದ ಮಾನ್ಯತೆಯೊಂದಿಗೆ ಸಂರಕ್ಷಿತ ಹಾಗೂ ಶಾಶ್ವತವಾಗಿ ಡಿಜಿಟಲ್ ವ್ಯವಸ್ಥೆಯಲ್ಲಿ ಸಂಗ್ರಹವಾಗಿರುತ್ತದೆ.

ಈ ಯೋಜನೆಯನ್ನು ಜಾರಿಗೊಳಿಸಲು ಮುಖ್ಯ ಉದ್ದೇಶವೆಂದರೆ ನಕಲಿ ದಾಖಲೆಗಳು ಹಾಗೂ ಸ್ವತ್ತು ಸಂಬಂಧಿತ ವಿವಾದಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವುದು ಹಾಗೂ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸರಳ ಮತ್ತು ವ್ಯವಸ್ಥಿತಗೊಳಿಸುವುದು ಆಗಿದೆ.

ಇ-ಸ್ವತ್ತು ಪಡೆಯಲು ಅರ್ಜಿಯನ್ನು ಯಾರು ಸಲ್ಲಿಸಬೇಕು:
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸ್ವತ್ತು ಮಾಲೀಕರು.
ಮನೆ, ಖಾಲಿ ಜಮೀನು, ವಾಣಿಜ್ಯ ಕಟ್ಟ ಹೊಂದಿರುವವರು.
ಈಗಾಗಲೇ ತೆರಿಗೆ ಪಾವತಿಸುತ್ತಿರುವ ಸ್ವತ್ತುಧಾರಕರು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸುವ ವಿಧಾನ: ಗ್ರಾಮ ಪಂಚಾಯತ್ ಕಚೇರಿಗಳಿಗೆ ನೇರವಾಗಿ ಭೇಟಿ ಮಾಡಿ ಇ-ಸ್ವತು ಪಾರ್ಮ ಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪೋರ್ಟಲ್ ಗೆ ಭೇಟಿ ನೀಡಿ Citizen Login ಮೇಲೆ ಕ್ಲಿಕ್ ಮಾಡ ಬರುವ OTP ಅನ್ನು ಅಂಟರ್ ಮಾಡಿ ನಿಮ್ಮ ಆಸ್ತಿ ಇರುವ ಜಿಲ್ಲೆ ಮತ್ತು ನಗರಸಭೆ/ ಪಾಲಿಕೆಯನ್ನು ಸರಿಯಾಗಿ ಆಯ್ಕೆ ಮಾಡಿ. ತದನಂತರ ನಿಮ್ಮ ಆಸ್ತಿ ವಿವರಗಳನ್ನು ಪರೀಶೀಲಿಸಿ, ನಿಗದಿಪಡಿಸಿ ಶುಲ್ಕ ಪಾವತಿಸಿದರೆ ತಕ್ಷಣವೇ E̲Khata Certificate ನಿಮ್ಮ ಮೊಬೈಲ್ ಗೆ ಸಿಗಲಿದೆ.
*ಆಧಾರ್ ಕಾರ್ಡ್
* ಆಸ್ತಿ ನೋಂದಣಿ ಪತ್ರ
ವಿದ್ಯುತ್ ಬಿಲ್
ಆಸ್ತಿ ತೆರಿಗೆ ರಸೀದಿ
Encumbrance Certficate

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

4 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

4 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

14 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

15 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago