ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 460 ಕಿಮೀ ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…