ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 460 ಕಿಮೀ ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…