ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 460 ಕಿಮೀ ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…
ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…