Advertisement
ಸುದ್ದಿಗಳು

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

Share

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ ಅಬ್ಬರಿಸುತ್ತಾ ಒಡಿಶಾ ಕರಾವಳಿಯಲ್ಲಿ ಅಪ್ಪಳಿಸುತ್ತಿದೆ. ಒಡಿಶಾ ಸರ್ಕಾರ  ಕರಾವಳಿ ಪ್ರದೇಶಗಳ ಜನರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಮಾಡಿದೆ. 14 ಜಿಲ್ಲೆಗಳ ಚಂಡಮಾರುತ ಆರ್ಭಟಿಸುವ ಪ್ರದೇಶಗಳಲ್ಲಿ 288 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೀವ್ರ ಚಂಡಮಾರುತ ‘ಡಾನಾ’ ನಾಳೆ ತಡರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾ ಕರಾವಳಿಯಲ್ಲಿ ಭೂಸ್ಪರ್ಶ ಉಂಟುಮಾಡುವ ಸಾಧ್ಯತೆಯಿದೆ. ಭೂಕುಸಿತದ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಸದ್ಯ ಚಂಡಮಾರುತವು ಒಡಿಶಾ ಕರಾವಳಿಯಿಂದ  ಸುಮಾರು 460 ಕಿಮೀ  ದೂರದಲ್ಲಿದೆ ಮತ್ತು ಬಂಗಾಳಕೊಲ್ಲಿಯಲ್ಲಿ ಒಡಿಶಾ ಕರಾವಳಿಯ ಕಡೆಗೆ ಗಂಟೆಗೆ 12 ಕಿಮೀ ವೇಗದಲ್ಲಿ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…

34 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

1 hour ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

6 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

10 hours ago