ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ

August 18, 2025
7:43 AM

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯವಾಗಲಿದೆ ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ಹೇಳಿದ್ದಾರೆ. ಚನ್ನಗಿರಿ ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಭತ್ತದ ನಾಟಿ ಪ್ರಾತ್ಯಕ್ಷಿಕೆ ವೇಳೆ ಮಾತನಾಡಿದ ಅವರು, ನ್ಯಾನೋ ಯೂರಿಯಾ ಬಳಕೆಯಿಂದ ಹಣ ಮತ್ತು ರೈತರ ಶ್ರಮ ಎರಡೂ ಉಳಿತಾಯ ವಾಗಲಿದೆ ಎಂದರು. ರೈತರು ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror