ಪ್ರಾರ್ಥನಾ ಮಂದಿರಗಳಲ್ಲಿ ಧ್ವನಿವರ್ಧಕ ಬಳಕೆ | ಹೈಕೋರ್ಟ್ ಆದೇಶ ಪಾಲಿಸಬೇಕು : ಪೊಲೀಸ್ ಆಯುಕ್ತ ಕಮಲ್ ಪಂತ್

April 6, 2022
8:00 AM

ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು‌ ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ.
ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

Advertisement
Advertisement
Advertisement
Advertisement

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್​ ಪಂತ್​, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ  ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು
March 1, 2025
7:05 AM
by: The Rural Mirror ಸುದ್ದಿಜಾಲ
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
February 28, 2025
8:45 PM
by: ದ ರೂರಲ್ ಮಿರರ್.ಕಾಂ
ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror