ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ.
ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…