ದೇವಸ್ಥಾನ ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ಡೆಸಿಬಲ್ ಪ್ರಕಾರ ಎಲ್ಲರೂ ನಿಯಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಯಾವ ಯಾವ ಪೂಜಾ ಸ್ಥಳಗಳಲ್ಲಿ ಹೇಗೆ ಧ್ವನಿವರ್ಧಕ ಬಳಸಬೇಕು ಎಂದು ಎಲ್ಲರಿಗೂ ತಿಳಿಸಿಕೊಡುತ್ತಿದ್ದೇವೆ.
ಹೈಕೋರ್ಟ್ ಆದೇಶದಂತೆ ನಾವು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂತ್, ಧ್ವನಿವರ್ಧಕ ಬಳಕೆ ಕುರಿತು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಕೊಟ್ಟಿರುವ ಡೆಸಿಬಲ್ ಪ್ರಕಾರ ನಿಯಮ ಪಾಲಿಸಬೇಕು. ಸ್ಥಳೀಯ ಮಟ್ಟದಲ್ಲಿ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಲಾಗಿದ್ದು, ಧ್ವನಿವರ್ಧಕ ಅಳವಡಿಸಿರುವ ಸ್ಥಳಗಳಿಗೆ ತೆರಳಿ ನೋಟಿಸ್ ನೀಡುವ ಕೆಲಸ ಮಾಡಿದ್ದೇವೆ. ಆಡಳಿತ ಮಂಡಳಿಯವರಿಗೂ ಅರಿವು ಮೂಡಿಸಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಮ್ಮವರಿಗೆ ಟ್ರೈನಿಂಗ್ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…