Categories: ರಾಜ್ಯ

ಹಿಜಾಬ್ ತೀರ್ಪು | ಮೂವರು ನ್ಯಾಯಾಧೀಶರಿಗೆ ‘ವೈ’ ಶ್ರೇಣಿಯ ಭದ್ರತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ದು, ಈ ಮೂವರು ನ್ಯಾಯಾಧೀಶರಿಗೆ ‘ವೈ’ ಶ್ರೇಣಿಯ ಭದ್ರತೆಯನ್ನು ನೀಡಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement
Advertisement

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ರಾಜ್ಯದಲ್ಲಿನ ಮಳೆ ಮಾಪನ ಯಂತ್ರಗಳ ನಿರ್ವಹಣೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ…

17 minutes ago

ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ

ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ…

29 minutes ago

ಕೋಲಾರದಲ್ಲಿ ರೈತರಿಗೆ ವರದಾನವಾದ ತೋಟಗಾರಿಕಾ ಯೋಜನೆ | ಪಾಲಿ ಹೌಸ್‌ ಮೂಲಕ ವಿವಿಧ ಬೆಳೆ |

ಕೇಂದ್ರ ಪುರಸ್ಕೃತ ಪ್ರಮುಖ ಯೋಜನೆಗಳಲ್ಲಿ ಒಂದಾದ, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಬರ ಪೀಡಿತ…

35 minutes ago

ದಾವಣಗೆರೆ ಜಿಲ್ಲೆಯಲ್ಲಿ ಡಿಜಿಟಲ್ ಲೈಬ್ರರಿ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ |

ದಾವಣಗೆರೆ ಜಿಲ್ಲೆಯ 216 ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಡಿಜಿಟಲ್…

49 minutes ago

ಈ ರಾಶಿಯ ದಂಪತಿಗಳಿಗೆ ಸಂವಹನದ ಕೊರತೆಯಿಂದ ತೊಂದರೆ

ಸಂಬಂಧಗಳಲ್ಲಿ ಸಂವಹನವು ಒಗ್ಗಟ್ಟಿನ ಮೂಲಾಧಾರವಾಗಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಚಲನೆಯು ದಂಪತಿಗಳ…

1 hour ago

ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಜುಲೈ 30 ರಂದು ಶ್ರೀಹರಿಕೋಟಾದ, ಷಾರ್…

1 hour ago