ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೋರಾಟ ಮಾಡಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.
ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು.
ಇಂದು ಕೂಡ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ. ಆದರೆ ಹಿಜಾಬ್ ಹಕ್ಕಿಹಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿಲ್ಲ. ಅಲ್ಮಾಸ್, ಆಯೇಷಾ, ಪರೀಕ್ಷೆಗೆ ಗೈರಾದರೆ ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…