ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೋರಾಟ ಮಾಡಿದ್ದ ಉಡುಪಿಯ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ.
ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ವಾಪಸ್ ಆಗಿದ್ದರು.
ಇಂದು ಕೂಡ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಜಾಬ್ ಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಮೂವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ಇಂದು ಗಣಿತ ಪರೀಕ್ಷೆ ನಡೆಯುತ್ತಿದೆ. ಆದರೆ ಹಿಜಾಬ್ ಹಕ್ಕಿಹಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಬಂದಿಲ್ಲ. ಅಲ್ಮಾಸ್, ಆಯೇಷಾ, ಪರೀಕ್ಷೆಗೆ ಗೈರಾದರೆ ಹಜ್ರಾ, ಆಯೇಷಾ ಹಾಲ್ ಟಿಕೆಟ್ ಪಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…