ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಉಡುಪಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂತರಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದರೆ ಬಾಹ್ಯ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಬಹುದು. ರಜೆಯ ವಿಚಾರ ಪ್ರಾಥಮಿಕ ಶಾಲೆ ಸೇರಿದಂತೆ ಅಂಗನವಾಡಿ ಮಕ್ಕಳಿಗೂ ಅನ್ವಯವಾಗಲಿದೆ ಎಂದು ದಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…