ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋಟ್ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.
ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ. ರಾಜ್ಯಾದ್ಯಂತ ಸಂಸ್ಥೆಗಳಿಗೆ ಇದನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ, ಜುಮಾ ದಿನದಂದು ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯ ಮುಸ್ಲಿಂ ಬಾಲಕಿಯರ ಪರವಾಗಿ ಹಾಜರಾದ ಅರ್ಜಿದಾರ ವಿನೋದ್ ಕುಲಕರ್ಣಿ ಹೇಳಿದರು.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…