Advertisement
ಸುದ್ದಿಗಳು

ಶುಕ್ರವಾರ ಮತ್ತು ಪವಿತ್ರ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತೆ ಕೋರಿ ಹೈಕೋರ್ಟ್ ಗೆ ಹೊಸ ಅರ್ಜಿ

Share

ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ. ರಾಜ್ಯಾದ್ಯಂತ ಸಂಸ್ಥೆಗಳಿಗೆ ಇದನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ, ಜುಮಾ ದಿನದಂದು ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯ ಮುಸ್ಲಿಂ ಬಾಲಕಿಯರ ಪರವಾಗಿ ಹಾಜರಾದ ಅರ್ಜಿದಾರ ವಿನೋದ್ ಕುಲಕರ್ಣಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

59 minutes ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

1 hour ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

19 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago