ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋಟ್ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.
ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ. ರಾಜ್ಯಾದ್ಯಂತ ಸಂಸ್ಥೆಗಳಿಗೆ ಇದನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ, ಜುಮಾ ದಿನದಂದು ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ರಾಜ್ಯ ಮುಸ್ಲಿಂ ಬಾಲಕಿಯರ ಪರವಾಗಿ ಹಾಜರಾದ ಅರ್ಜಿದಾರ ವಿನೋದ್ ಕುಲಕರ್ಣಿ ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…