ಹಿಜಾಬ್ ವಿವಾದ | ಅಂತಿಮ ತೀರ್ಪು ಬರುವರೆಗೆ ಸಮವಸ್ತ್ರ ಕಡ್ಡಾಯ: ಹೈಕೋರ್ಟ್

February 24, 2022
10:14 PM

ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.

Advertisement
Advertisement
Advertisement
Advertisement
Advertisement

ತ್ರಿಸದಸ್ಯ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಪದವಿ ಅಥವಾ ಪಿಯು ಕಾಲೇಜ್ ಆಗಿರಲಿ, ಅಂತಿಮ ತೀರ್ಪಿನವರೆಗೆ ಸಮವಸ್ತ್ರವನ್ನು ಅನುಸರಿಸವಬೇಕು ಎಂದು ನಾವು ಸೃಷ್ಟವಾಗಿ ಹೇಳುತ್ತಿದ್ದೇವೆ ಎಂದು ಪುನರುಚ್ಚರಿಸಿದರು.

Advertisement

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ನಿರ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ
March 6, 2025
11:05 PM
by: The Rural Mirror
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ
March 6, 2025
10:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |
March 6, 2025
10:53 PM
by: ದ ರೂರಲ್ ಮಿರರ್.ಕಾಂ
ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror