ಹಿಜಾಬ್ ವಿವಾದ | ಅಂತಿಮ ತೀರ್ಪು ಬರುವರೆಗೆ ಸಮವಸ್ತ್ರ ಕಡ್ಡಾಯ: ಹೈಕೋರ್ಟ್

February 24, 2022
10:14 PM

ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.

ತ್ರಿಸದಸ್ಯ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಪದವಿ ಅಥವಾ ಪಿಯು ಕಾಲೇಜ್ ಆಗಿರಲಿ, ಅಂತಿಮ ತೀರ್ಪಿನವರೆಗೆ ಸಮವಸ್ತ್ರವನ್ನು ಅನುಸರಿಸವಬೇಕು ಎಂದು ನಾವು ಸೃಷ್ಟವಾಗಿ ಹೇಳುತ್ತಿದ್ದೇವೆ ಎಂದು ಪುನರುಚ್ಚರಿಸಿದರು.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ನಿರ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ
April 18, 2026
10:06 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror