ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.
ತ್ರಿಸದಸ್ಯ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಪದವಿ ಅಥವಾ ಪಿಯು ಕಾಲೇಜ್ ಆಗಿರಲಿ, ಅಂತಿಮ ತೀರ್ಪಿನವರೆಗೆ ಸಮವಸ್ತ್ರವನ್ನು ಅನುಸರಿಸವಬೇಕು ಎಂದು ನಾವು ಸೃಷ್ಟವಾಗಿ ಹೇಳುತ್ತಿದ್ದೇವೆ ಎಂದು ಪುನರುಚ್ಚರಿಸಿದರು.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ನಿರ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…