ಹಿಜಾಬ್ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಪೀಠವು, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳು ಸೂಚಿಸುವ ಸಮವಸ್ತ್ರವನ್ನು ಧರಿಸಬೇಕು ಎಂದು ಬುಧವಾರ ಸ್ಪಷ್ಟಪಡಿಸಿದೆ.
ತ್ರಿಸದಸ್ಯ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರು ಪದವಿ ಅಥವಾ ಪಿಯು ಕಾಲೇಜ್ ಆಗಿರಲಿ, ಅಂತಿಮ ತೀರ್ಪಿನವರೆಗೆ ಸಮವಸ್ತ್ರವನ್ನು ಅನುಸರಿಸವಬೇಕು ಎಂದು ನಾವು ಸೃಷ್ಟವಾಗಿ ಹೇಳುತ್ತಿದ್ದೇವೆ ಎಂದು ಪುನರುಚ್ಚರಿಸಿದರು.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶವನ್ನು ವಿದ್ಯಾರ್ಥಿಗಳಿಗೆ ಮಾತ್ರ ನಿರ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…