ಹೈಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ವಿವಾದ ಪ್ರಕರಣವು ಮತ್ತೆ ನಾಳೆಗೆ ಮುಂದೂಡಲಾಗಿದೆ. ಪ್ರಕರಣ ಹೈಕೋರ್ಟ್ ನಲ್ಲಿದ್ದರೂ ರಾಜ್ಯಾದ್ಯಂತ ಹಿಜಾಬ್ ವಿವಾದದ ಮತ್ತೆ ಮತ್ತೆ ಸದ್ದು ಮಾಡುತ್ತಿದೆ.
ಹಿಜಾಬ್ ಧರಿಸಿ ತರಗತಿ ಹಾಜರಾಗಲು ಉಂಟಾಗಿರುವ ಅಡ್ಡಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇಂದು ಕೈಗೊಂಡಿದ್ದು, ಬುಧವಾರ ಮಧ್ಯಾಹ್ನ 2.30 ಕ್ಕೆ ವಿಚಾಣೆಯನ್ನು ಮುಂದೂಡಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…