ರಾಷ್ಟ್ರೀಯ

ಹಿಜಾಬ್ ವಿವಾದ | ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸಬೇಕಾಗಿಲ್ಲ: ಅರೋಸಾ ಪರ್ವೈಜ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಮ್ಮು ಮತ್ತು ಕಾಶ್ಮೀರ ಸ್ಟೇಟ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಕಾಶ್ಮೀರಿ ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಹಿಜಾಬ್ ಧರಿಸದ ಕಾರಣಕ್ಕಾಗಿ ಟ್ರೋಲ್‌ಗೆ ಒಳಗಾಗಿದ್ದಾರೆ.

Advertisement
Advertisement

ಆದರೆ 12 ನೇ ತರಗತಿಯ ಅರೋಸಾ ಪರ್ವೈಜ್ ಅವರು ನಾನು ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ ಎಂದು ಟ್ರೋಲ್‌ಗೆ ಖಡಕ್ ಉತ್ತರವನ್ನು ನೀಡಿದ್ದಾರೆ.

ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಟಾಪರ್ ಎಂದು ಪ್ರಕಟವಾದ ಬಳಿಕ ಹಲವಾರು ಸುದ್ದಿಗಳನ್ನು ಪ್ರಕಟ ಮಾಡಿದ ಮಾಧ್ಯಮಗಳು ಅರೋಸಾ ಪರ್ವೈಜ್‌ರ ಸಂದರ್ಶನವನ್ನು ಸಹ ಮಾಡಿದ್ದಾರೆ. ಇದೇ ವೇಳೆಯಲ್ಲಿ ಹಿಜಾಬ್ ಅನ್ನು ಧರಿಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಇದನ್ನು ಕಂಡ ಕೆಲವರು ಹಿಜಾಬ್ ಧರಿಸಿಲ್ಲ ಎಂದು ದೂಷಿಸಿದ್ದಾರೆ, ಇನ್ನು ಕೆಲವರು ಆಕೆಯ ಪರವಾಗಿ ಮಾತನಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

23 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

24 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

24 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago