Advertisement
ರಾಷ್ಟ್ರೀಯ

ಹಿಜಾಬ್ ವಿವಾದ | ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸಬೇಕಾಗಿಲ್ಲ: ಅರೋಸಾ ಪರ್ವೈಜ್

Share

ಜಮ್ಮು ಮತ್ತು ಕಾಶ್ಮೀರ ಸ್ಟೇಟ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್‌ನ 12 ನೇ ತರಗತಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಕಾಶ್ಮೀರಿ ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಹಿಜಾಬ್ ಧರಿಸದ ಕಾರಣಕ್ಕಾಗಿ ಟ್ರೋಲ್‌ಗೆ ಒಳಗಾಗಿದ್ದಾರೆ.

ಆದರೆ 12 ನೇ ತರಗತಿಯ ಅರೋಸಾ ಪರ್ವೈಜ್ ಅವರು ನಾನು ಉತ್ತಮ ಮುಸ್ಲಿಂ ಎಂದು ಸಾಬೀತುಪಡಿಸಲು ಹಿಜಾಬ್ ಧರಿಸುವ ಅಗತ್ಯವಿಲ್ಲ ಎಂದು ಟ್ರೋಲ್‌ಗೆ ಖಡಕ್ ಉತ್ತರವನ್ನು ನೀಡಿದ್ದಾರೆ.

ವಿದ್ಯಾರ್ಥಿನಿ ಅರೋಸಾ ಪರ್ವೈಜ್ ಟಾಪರ್ ಎಂದು ಪ್ರಕಟವಾದ ಬಳಿಕ ಹಲವಾರು ಸುದ್ದಿಗಳನ್ನು ಪ್ರಕಟ ಮಾಡಿದ ಮಾಧ್ಯಮಗಳು ಅರೋಸಾ ಪರ್ವೈಜ್‌ರ ಸಂದರ್ಶನವನ್ನು ಸಹ ಮಾಡಿದ್ದಾರೆ. ಇದೇ ವೇಳೆಯಲ್ಲಿ ಹಿಜಾಬ್ ಅನ್ನು ಧರಿಸದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಇದನ್ನು ಕಂಡ ಕೆಲವರು ಹಿಜಾಬ್ ಧರಿಸಿಲ್ಲ ಎಂದು ದೂಷಿಸಿದ್ದಾರೆ, ಇನ್ನು ಕೆಲವರು ಆಕೆಯ ಪರವಾಗಿ ಮಾತನಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

6 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago