Advertisement
ಪ್ರಮುಖ

#HimachalPradesh | ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | ಗ್ರಾಮದ ಜನರು ತತ್ತರ |

Share

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸುತ್ತಿದೆ.  ಹಲವು ಕಡೆ  ರಸ್ತೆಗಳು ಕೊಚ್ಚಿಹೋಗಿವೆ ಮತ್ತು ವ್ಯಾಪಕ ಹಾನಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿಮ್ಲಾ-ಚಂಡೀಗಢ ರಸ್ತೆಯನ್ನು ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸ್ಥಗಿತಗೊಳಿಸಲಾಗಿದೆ. ಸೋಲನ್‌ನ ಕಂದಘಾಟ್ ಪ್ರದೇಶದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಮಳೆಯ ನೀರು ಏಕಾಏಕಿ ಹರಿದು ಬಂದ ಪರಿಣಾಮ ಎರಡು ಮನೆಗಳು ಹಾಗೂ ಗೋಶಾಲೆ ಕೊಚ್ಚಿ ಹೋಗಿದೆ. 7 ಮಂದಿ ಬಲಿಯಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ದುರಂತದ ನಂತರ ಐದು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಭಾನುವಾರ, ಭಾರೀ ಗಾಳಿ ಮಳೆಯ ಕಾರಣದಿಂದ ಮರವೊಂದು ವಾಹನದ ಮೇಲೆ ಬಿದ್ದು ಖಾಸಗಿ ಬಸ್ ಕಂಡಕ್ಟರ್ ಗಾಯಗೊಂಡಿದ್ದರು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಭಾರೀ ಮಳೆಯಿಂದಾಗಿ ಹಿಮಾಚಲ ರಾಜ್ಯದಾದ್ಯಂತ  621 ರಸ್ತೆಗಳನ್ನು ಮುಚ್ಚಲಾಗಿದೆ.  ಹವಾಮಾನ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರವರೆಗೆ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಮಿಂಚು ಮುಂದುವರಿಯಲಿದೆ.

ನಿರಂತರ ಮಳೆಯ ಕಾರಣದಿಂದ ಹಿಮಾಚಲ ಪ್ರದೇಶದ  ರಾಜ್ಯದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆಯನ್ನು  ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಘೋಷಿಸಿದರು.

Advertisement

ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಹಿಮಾಚಲ ಪ್ರದೇಶವು ₹ 7,020 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಿಂದ 257 ಸಾವುಗಳು ವರದಿಯಾಗಿದೆ.

Source: ANI

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

13 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

19 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

19 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

19 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

19 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

19 hours ago