Advertisement
MIRROR FOCUS

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

Share

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

9 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago