Advertisement
MIRROR FOCUS

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

Share

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

17 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago