ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಘಟನೆಯ ಆರೋಪಿಗಳನ್ನು ಬಂಧಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…