‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…