ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು ಅರ್ಜಿದಾರರ ಬೇಡಿಕೆ. ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…