ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…