ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…