ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…