ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…