ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…