ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಕರ್ನಾಟಕದ 210 ಐತಿಹಾಸಿಕ ಸ್ಮಾರಕಗಳು ರಾಜ್ಯ ಸರ್ಕಾರದ ಅಧಿಸೂಚನೆಗೆ ಒಳಪಡಲಿವೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ ೩೮ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ಕಥೆ ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ 25 ಸಾವಿರ ಐತಿಹಾಸಿಕ ಸ್ಮಾರಕಗಳಿವೆ. ಅವುಗಳಲ್ಲಿ ಈಗ ಕೇವಲ 844 ಸ್ಮಾರಕಗಳು ಮಾತ್ರ ಸರ್ಕಾರದ ಅಧಿಸೂಚನೆಗೆ ಒಳಪಟ್ಟಿವೆ ಎಂದು ಹೇಳಿದರು. ಅಶೋಕನ 14 ಶಾಸನಗಳು ದೊರೆತಿರುವುದು ಕರ್ನಾಟಕದ ಹೆಮ್ಮೆ ಎಂದು ಹೇಳಿದರು.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…