ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

October 25, 2023
3:00 PM
ಹಲಸು ಮೌಲ್ಯವರ್ಧನೆಯ ಬಗ್ಗೆ ತೀರಾ ಆಸಕ್ತರಾಗಿ ಹಲವು ಪ್ರಯತ್ನ ಮಾಡುತ್ತಿದ್ದ ಸಖರಾಯಪಟ್ಟಣದ ಶಿವಣ್ಣ ನಿಧನರಾಗಿದ್ದಾರೆ.

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

Advertisement

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್
April 15, 2025
3:15 PM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |
April 15, 2025
2:16 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |
April 15, 2025
11:54 AM
by: ಸಾಯಿಶೇಖರ್ ಕರಿಕಳ
ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group