ಸುದ್ದಿಗಳು

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

Advertisement

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

5 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

6 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

6 hours ago

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…

7 hours ago

ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು

ರೈತರಿಗೆ ‘ಎನ್‌ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…

7 hours ago