Advertisement
ಸುದ್ದಿಗಳು

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

Share

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

5 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

11 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

15 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

19 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago