ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್ ಲೈನ್ ಕಳೆದ ಕೆಲವು ಸಮಯಗಳ ಹಿಂದೆ ಇತ್ತು. ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು. “ಜಾಫಿ” ಶಿವಣ್ಣ ಎಂದೇ ಪರಿಚಿತವಾದ ಶಿವಣ್ಣ ಅವರು ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.