ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್ ಲೈನ್ ಕಳೆದ ಕೆಲವು ಸಮಯಗಳ ಹಿಂದೆ ಇತ್ತು. ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು. “ಜಾಫಿ” ಶಿವಣ್ಣ ಎಂದೇ ಪರಿಚಿತವಾದ ಶಿವಣ್ಣ ಅವರು ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…