Advertisement
ಸುದ್ದಿಗಳು

ಹಲಸು ಮೌಲ್ಯವರ್ಧನೆಯ ಆಸಕ್ತ ಶಿವಣ್ಣ | ಹಲಸು ಬೀಜದ ಮೂಲಕ ಜಾಫಿ ಹುಡಿ ತಯಾರಿಸಿದ ಶಿವಣ್ಣ ಇನ್ನಿಲ್ಲ |

Share

ಹಲಸಿನ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿದೆ. ಅದರಲ್ಲಿ ಹಲಸಿನ ಬೀಜಗಳಿಂದ ಮಾಡಿದ ಆರೋಗ್ಯ ಪಾನೀಯ ಜಾಫಿ. ಮಾರುಕಟ್ಟೆಗೆ ಬಂದಿರುವ ಹಲವು ಉತ್ಪನ್ನಗಳ ಪೈಕಿ ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಇದರ ತಯಾರಕ ಶಿವಣ್ಣ. ಇಂತಹ ಆಸಕ್ತ, ಅಧ್ಯಯನಶೀಲ ಹಾಗೂ ಹಲಸು ಮೌಲ್ಯವರ್ಧನೆಯ ರುವಾರಿ ಶಿವಣ್ಣ ಇನ್ನಿಲ್ಲ.

ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ಪರಿವರ್ತನಾ ಎಂಬ ಸ್ವಯಂಸೇವಾ ಸಂಸ್ಥೆಯ ಶಿವಣ್ಣ ಅವರು ತಯಾರಿಸಿದ “ಆರೋಗ್ಯ ಪಾನೀಯ” ಜಾಫಿ ಹೆಚ್ಚು ಜನಪ್ರಿಯವಾಗಿತ್ತು. ಈ ಜಾಫಿಯನ್ನು ಸವಿಯಲೇಬೇಕು ಎಂಬ ಟ್ಯಾಗ್‌ ಲೈನ್‌ ಕಳೆದ ಕೆಲವು ಸಮಯಗಳ ಹಿಂದೆ ಇತ್ತು.  ಮಾರುಕಟ್ಟೆಗೆ ಬಂದಿರುವ ನವೀನ ಹಲಸಿನ ಉತ್ಪನ್ನಗಳ ಶ್ರೇಣಿಯಲ್ಲಿ ಜಾಫಿ ಗಮನ ಸೆಳೆದಿತ್ತು.  “ಜಾಫಿ” ಶಿವಣ್ಣ ಎಂದೇ ಪರಿಚಿತವಾದ  ಶಿವಣ್ಣ ಅವರು  ಹಲಸಿನ ಉತ್ಪನ್ನಗಳ ರುವಾರಿ ಎಂದರೂ ತಪ್ಪಾಗಲಾರದು. ವಿವಿಧ ಹಲಸು ಉತ್ಪನ್ನಗಳ ಮೂಲಕ ಗಮನ ಸೆಳೆದವರು. ಹಲಸಿನ ಕಾಯಿ, ಹಣ್ಣುಗಳ ಮೌಲ್ಯ ವರ್ಧನೆ ಕುರಿತು ಚಿಂತಿಸುತ್ತಾ ಪ್ರಯತ್ನ ಮಾಡುತ್ತಿದ್ದ ಸಹೃದಯಿ ಕೃಷಿಕರಾಗಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago